ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ.
ರದ್ದಾದ ಅಥವಾ ಅಡ್ಡಿಪಡಿಸಿದ ಎಲ್ಲಾ ವಿಮಾನಗಳ ಮರುಪಾವತಿಯನ್ನು ಡಿಸೆಂಬರ್.7ರ ಭಾನುವಾರ ರಾತ್ರಿ 8 ಗಂಟೆಯೊಳಗೆ ಸಂಪೂರ್ಣವಾಗಿ ಪ್ರಕ್ರಿಯೆಗೊಳಿಸಬೇಕು ಎಂದು ಅದು ಕಡ್ಡಾಯಗೊಳಿಸಿದೆ.
ಪ್ರಯಾಣ ಯೋಜನೆಗಳ ಮೇಲೆ ಪರಿಣಾಮ ಬೀರಿದ ಪ್ರಯಾಣಿಕರ ಮೇಲೆ ಮರು ವೇಳಾಪಟ್ಟಿ ಶುಲ್ಕವನ್ನು ವಿಧಿಸಬಾರದು ಎಂದು ವಿಮಾನಯಾನ ಸಂಸ್ಥೆಗಳಿಗೆ ತಿಳಿಸಲಾಗಿದೆ. ಮರುಪಾವತಿ ಪ್ರಕ್ರಿಯೆಗೊಳಿಸವಲ್ಲಿ ಯಾವುದೇ ವಿಳಂಬ ಅಥವಾ ಅನುಸರಣೆಯನ್ನು ಪಾಲಿಸದಿದ್ದರೆ ತಕ್ಷಣದ ನಿಯಂತ್ರಕ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವಾಲಯ ಎಚ್ಚರಿಸಿದೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…