ದೇಶ- ವಿದೇಶ

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು, ಯಾತ್ರಿಕರು ತಮ್ಮ ಲೈಸನ್ಸ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಶ್ರೀ ಅಮರನಾಥ ಯಾತ್ರಾ ಮಂಡಳಿಯು 550ಕ್ಕೂ ಹೆಚ್ಚು ಬ್ಯಾಂಕ್‌ಗಳಲ್ಲಿ ನೋಂದಣಿಗಳು ಲಭ್ಯವಿರುತ್ತದೆ ಎಂದು ಘೋಷಣೆ ಮಾಡಲಾಗಿದೆ. ಪ್ರತಿ ವರ್ಷ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಈ ಪ್ರಕ್ರಿಯೆಯು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ವ್ಯವಸ್ಥೆಯನ್ನು ಅನುಸರಿಸಲಾಗುತ್ತಿದೆ.

13ರಿಂದ 70 ವರ್ಷ ವಯಸ್ಸಿನ ಯಾತ್ರಿಕರು ಮಾತ್ರ ನೋಂದಣಿಗೆ ಅರ್ಹರಾಗಿರುತ್ತಾರೆ ಎಂದು ಮಾರ್ಗಸೂಚಿಗಳು ತಿಳಿಸಿವೆ. ಆರು ವಾರಗಳಿಗಿಂತ ಹೆಚ್ಚು ಗರ್ಭಿಣಿಯರಿಗೆ ಸಹ ತೀರ್ಥಯಾತ್ರೆಯನ್ನು ಕೈಗೊಳ್ಳಲು ಅನುಮತಿ ಇಲ್ಲ. ಏಪ್ರಿಲ್.‌15ರಿಂದ ದೇಶಾದ್ಯಂತ 550ಕ್ಕೂ ಹೆಚ್ಚು ಅಧಿಕೃತ ಬ್ಯಾಂಕ್‌ ಖಾತೆಗಳಲ್ಲಿ ಯಾತ್ರಿಕರು ಅಮರನಾಥ ಯಾತ್ರೆಗೆ ನೋಂದಾಯಿಸಿಕೊಳ್ಳಬಹುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago