ನವದೆಹಲಿ: 2016ರಲ್ಲಿ ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಅಂತಿಮ ವರದಿ ಸಲ್ಲಿಸಿದ ಒಂದು ದಿನದ ನಂತರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ವೆಮುಲ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಎಸ್ಸಿ ಸಮುದಾಯಕ್ಕೆ ಸೇರಿದವನಲ್ಲಿ ಹಾಗಾಗಿ ತನ್ನ ನಿಜವಾದ ಜಾತಿ ತಿಳಿಯುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಪುಣೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಸ್ಸಿ ಪ್ರಮಾಣ ಪತ್ರ ಪಡೆದು ಶಿಕ್ಷಣ ಪಡೆದಿರುವ ಬಗ್ಗೆ ಸಮಾಜಕ್ಕೆ ತಿಳಿದರೆ ಶೈಕ್ಷಣಿಕ ಪ್ರಮಾಣ ಪತ್ರಗಳು ವ್ಯರ್ಥವಾಗುತ್ತದೆ ಎಂದು ಭಾವಿಸಿ ವೆಮಲಾ ಆತ್ಮಹತ್ಯೆ ಮಾಡಿಕೊಂಡಿದ್ದ ಆದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದನ್ನು ರಾಜಕೀಯಗೊಳಸಲು ಪ್ರಯತ್ನಿಸಿದ್ದರು ಎಂದು ನಿರ್ಮಲಾ ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡುವಾಗ ರಾಹುಲ್ ಗಾಂಧಿ ಅವರು ಎಸ್ಸಿ ಸಮುದಾಯವನ್ನು ದರ್ಬಳಕೆ ಮಾಡಿಕೊಂಡಿದ್ದಾರೆ ಹಾಗಾಗಿ ರಾಗಾ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…