ಬಾರ್ಬಡೋಸ್: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್ ಪೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಗೆಲುವಿನ ಸವಿ ನೆನಪಿಗಾಗಿ ತಂಡದ ನಾಯಕ ರೋಹಿತ್ ಶರ್ಮಾ ಅವರು ಪಿಚ್ನ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ. ಈ ವಿಡಿಯೋವನ್ನು ಐಸಿಸಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.
ಫುಟ್ಬಾಲ್, ಟೆನಿಸ್ ಸೇರಿ ಹೊರಾಂಗಣ ಕ್ರೀಡೆಯಲ್ಲಿ ಚಾಂಪಿಯನ್ ಆದ ತಂಡದ ಕೆಲ ಆಟಗಾರರು ಮೈದಾನದ ಒಂದೆರಡು ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಗೆಲುವಿಗೆ ನೆರವಾದ ಈ ಮೈದಾನದ ಋಣವನ್ನು ತೀರಿಸಿಕೊಳ್ಳುತ್ತಾರೆ. ಇದೇ ರೀತಿ ರೋಹಿತ್ ಶರ್ಮಾ ಕೂಡ ಕಪ್ ಗೆದ್ದ ಬಳಿಕ ಪಿಚ್ನಿಂದ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ.
ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್ ಗೆದ್ದ ರೋಹಿತ್ ಗೆಲುವಿನ ಬಳಿಕ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…