ಮಾಸ್ಕೋ: ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕಾದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಷರತ್ತುಬದ್ಧ ಒಪ್ಪಿಗೆ ಸೂಚಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಗೆ ಜೊತೆಗೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಕದನ ವಿರಾಮವು ಶಾಶ್ವತ ಶಾಂತಿಗೆ ಕಾರಣವಾಗಬೇಕು. ಸಂಘರ್ಷದ ಮೂಲ ಕಾರಣಗಳನ್ನು ಪರಿಹರಿಸಬೇಕು. ತನ್ನ ಸೇನೆಯನ್ನು ಮತ್ತೆ ಸಜ್ಜುಗೊಳಿಸಲು ಸಹಕಾರಿಯಾಗಬಹುದು ಎಂದು ಪುಟಿನ್ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.
ಇನ್ನು ರಷ್ಯಾದ 2000 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಉಕ್ರೇನ್ ಸೇನೆ ಸಾಕಷ್ಟು ನಷ್ಟ ಮಾಡಿದೆ. ಬಂಧಿತ ಸೈನಿಕರನ್ನು ಹಾಗೇ ಹೋಗಲು ಬಿಡಬೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.
ಈ ಮೂಲಕ ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಹಲವು ಷರತ್ತುಗಳನ್ನು ಹೇಳಿಕೊಂಡೇ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…