ಹೊಸದಿಲ್ಲಿ: ಉಕ್ರೇನ್ ಮೇಲಿನ ರಷ್ಯಾ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಜಾಗತಿಕ ಮಟ್ಟದ ಒತ್ತಡದ ನಡುವೆ ತಮ್ಮ ಹಟವನ್ನು ಮುಂದುವರಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಅನ್ನು ಸದೆಬಡಿಯುವ ಶಪಥ ಮಾಡಿದ್ದಾರೆ. ಹೀಗಾಗಿ ಉಕ್ರೇನ್ ಪ್ರವಾಸ ಕೈಗೊಳ್ಳುವವರಿಗೆ ಎಚ್ಚರಿಕೆ ನೀಡಿರುವ ಭಾರತ, ಈಗಾಗಲೇ ಯುದ್ಧಪೀಡಿತ ದೇಶದಲ್ಲಿ ಇರುವವರು ಕೂಡಲೇ ಅಲ್ಲಿಂದ ನಿರ್ಗಮಿಸುವಂತೆ ಸೂಚಿಸಿದೆ.
“ಉಕ್ರೇನ್ ಉದ್ದಕ್ಕೂ ಭದ್ರತಾ ಪತಿಸ್ಥಿತಿ ಕ್ಷೀಣಿಸುತ್ತಿರುವುದು ಮತ್ತು ಇತ್ತೀಚಿನ ಹಗೆತನದ ವೃದ್ಧಿಯ ಹಿನ್ನೆಲೆಯಲ್ಲಿ, ಭಾರತ ರಾಷ್ಟ್ರೀಯರು ಉಕ್ರೇನ್ಗೆ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ” ಭಾರತದ ರಾಯಭಾರ ಕಚೇರಿ ಸೂಚನೆ ಹೊರಡಿಸಿದೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…