ಹೊಸದಿಲ್ಲಿ: ಉಕ್ರೇನ್ ಮೇಲಿನ ರಷ್ಯಾ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಜಾಗತಿಕ ಮಟ್ಟದ ಒತ್ತಡದ ನಡುವೆ ತಮ್ಮ ಹಟವನ್ನು ಮುಂದುವರಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಅನ್ನು ಸದೆಬಡಿಯುವ ಶಪಥ ಮಾಡಿದ್ದಾರೆ. ಹೀಗಾಗಿ ಉಕ್ರೇನ್ ಪ್ರವಾಸ ಕೈಗೊಳ್ಳುವವರಿಗೆ ಎಚ್ಚರಿಕೆ ನೀಡಿರುವ ಭಾರತ, ಈಗಾಗಲೇ ಯುದ್ಧಪೀಡಿತ ದೇಶದಲ್ಲಿ ಇರುವವರು ಕೂಡಲೇ ಅಲ್ಲಿಂದ ನಿರ್ಗಮಿಸುವಂತೆ ಸೂಚಿಸಿದೆ.
“ಉಕ್ರೇನ್ ಉದ್ದಕ್ಕೂ ಭದ್ರತಾ ಪತಿಸ್ಥಿತಿ ಕ್ಷೀಣಿಸುತ್ತಿರುವುದು ಮತ್ತು ಇತ್ತೀಚಿನ ಹಗೆತನದ ವೃದ್ಧಿಯ ಹಿನ್ನೆಲೆಯಲ್ಲಿ, ಭಾರತ ರಾಷ್ಟ್ರೀಯರು ಉಕ್ರೇನ್ಗೆ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ” ಭಾರತದ ರಾಯಭಾರ ಕಚೇರಿ ಸೂಚನೆ ಹೊರಡಿಸಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…