ದೇಶ- ವಿದೇಶ

ಗಡಿಪಾರು ಹೊಸದಲ್ಲ, ಅಕ್ರಮ ವಲಸೆ ತಡೆಯಬೇಕಿದೆ: ಎಸ್‌.ಜೈಶಂಕರ್‌

ನವದೆಹಲಿ: ಗಡಿಪಾರು ಮಾಡುವುದು ಹೊಸದೇನು ಅಲ್ಲ, ಅಕ್ರಮ ವಲಸೆ ತಡೆಯುವ ಅಗತ್ಯವಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದರು.

ರಾಜ್ಯಸಭೆಯಲ್ಲಿ ಇಂದು(ಫೆಬ್ರವರಿ.6) ಈ ಕುಇತು ಭಾಷಣ ಮಾಡಿದ ಅವರು, ಬುಧವಾರದಂದು(ಫೆ.5) ಅಮೆರಿಕಾದಿಂದ ಗಡಿಪಾರು ಮಾಡಲಾದ ೧೦೪ ಭಾರತೀಯರು ನಮ್ಮ ದೇಶಕ್ಕೆ ಹಿಂತಿರುವಾಗ ಕೆಟ್ಟದಾಗಿ ನಡೆಸಿಕೊಳ್ಳದಂತೆ ನೋಡಿಕೊಳ್ಳಲು ಅಮೆರಿಕಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

ಇನ್ನೂ ಅಕ್ರಮ ವಲಸಿಗರನ್ನು ದೇಶಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಹೊಸದೇನು ಅಲ್ಲ. ಪ್ರತಿಯೊಂದು ದೇಶದಲ್ಲೂ ಅಕ್ರಮ ವಲಸೆ ತಡೆಯಬೇಕಿದೆ. ತಮ್ಮ ಪ್ರಜೆಗಳು ಎಲ್ಲಾ ದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ, ಅಂತಹವನ್ನು ವಾಪಾಸ್‌ ಕರೆಸಿಕೊಳ್ಳಬೇಕು. ಅಲ್ಲದೇ ನಮ್ಮ ದೇಶಕ್ಕೆ ಅಕ್ರಮವಾಗಿ ವಲಸೆ ಬರುತ್ತಿರುವವರನ್ನು ಸಹ ತಡೆಯಬೇಕಿದೆ. ಜೊತೆಗೆ ಪ್ರತಿಯೊಂದು ದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ ತಮ್ಮ ಪ್ರಜೆಗಳನ್ನು ವಾಪಾಸ್‌ ಕರೆಸಿಕೊಳ್ಳುವುದು ಎಲ್ಲಾ ದೇಶಗಳ ಬಾಧ್ಯತೆಯಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago