ನವದೆಹಲಿ: ಗಡಿಪಾರು ಮಾಡುವುದು ಹೊಸದೇನು ಅಲ್ಲ, ಅಕ್ರಮ ವಲಸೆ ತಡೆಯುವ ಅಗತ್ಯವಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದರು.
ರಾಜ್ಯಸಭೆಯಲ್ಲಿ ಇಂದು(ಫೆಬ್ರವರಿ.6) ಈ ಕುಇತು ಭಾಷಣ ಮಾಡಿದ ಅವರು, ಬುಧವಾರದಂದು(ಫೆ.5) ಅಮೆರಿಕಾದಿಂದ ಗಡಿಪಾರು ಮಾಡಲಾದ ೧೦೪ ಭಾರತೀಯರು ನಮ್ಮ ದೇಶಕ್ಕೆ ಹಿಂತಿರುವಾಗ ಕೆಟ್ಟದಾಗಿ ನಡೆಸಿಕೊಳ್ಳದಂತೆ ನೋಡಿಕೊಳ್ಳಲು ಅಮೆರಿಕಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಇನ್ನೂ ಅಕ್ರಮ ವಲಸಿಗರನ್ನು ದೇಶಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಹೊಸದೇನು ಅಲ್ಲ. ಪ್ರತಿಯೊಂದು ದೇಶದಲ್ಲೂ ಅಕ್ರಮ ವಲಸೆ ತಡೆಯಬೇಕಿದೆ. ತಮ್ಮ ಪ್ರಜೆಗಳು ಎಲ್ಲಾ ದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ, ಅಂತಹವನ್ನು ವಾಪಾಸ್ ಕರೆಸಿಕೊಳ್ಳಬೇಕು. ಅಲ್ಲದೇ ನಮ್ಮ ದೇಶಕ್ಕೆ ಅಕ್ರಮವಾಗಿ ವಲಸೆ ಬರುತ್ತಿರುವವರನ್ನು ಸಹ ತಡೆಯಬೇಕಿದೆ. ಜೊತೆಗೆ ಪ್ರತಿಯೊಂದು ದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ ತಮ್ಮ ಪ್ರಜೆಗಳನ್ನು ವಾಪಾಸ್ ಕರೆಸಿಕೊಳ್ಳುವುದು ಎಲ್ಲಾ ದೇಶಗಳ ಬಾಧ್ಯತೆಯಾಗಿದೆ ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…