ತಿರುವನಂತಪುರ: ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆಗೆ ಡಿಸೆಂಬರ್ 14ರವರೆಗೆ ಕಳೆದ 29ದಿನಗಳಲ್ಲಿ ಒಟ್ಟು 22 ಲಕ್ಷ ಅಯ್ಯಪ್ಪ ಸ್ವಾಮಿ ಭಕ್ತರು ಭೇಟಿ ನೀಡಿದ್ದಾರೆ. ಅಲ್ಲದೇ, ಒಟ್ಟು ರೂ.163.89ಕೋಟಿ ಆದಾಯ ಸಂಗ್ರಹವಾಗಿದೆ.
ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ತಿರುವಾಂಕೂರು ದೇವಸ್ಥಾನ ಮಂಡಳಿಯ ಅಧ್ಯಕ್ಷ ಪಿ.ಎಸ್ ಪ್ರಶಾಂತ್, ಕಳೆದ ವರ್ಷಕ್ಕೆ ಹೋಲಿಸಿದರೆ 4.51ಲಕ್ಷ ಅಧಿಕ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ ಎಂದರು.
ದೇವಸ್ಥಾನದ ಆದಾಯ ಕಳೆದ ವರ್ಷಕ್ಕಿಂತ 22.76ಕೋಟಿ ಹೆಚ್ಚಾಗಿದೆ. ಕಳೆದ 29ದಿನಗಳಲ್ಲಿ 22,67,956ಲಕ್ಷ ಭಕ್ತರು ಭೇಟಿ ನೀಡಿದ್ದು, ಒಟ್ಟು163.89ಕೋಟಿ ಆದಾಯ ಬಂದಿದೆ. ಈ ಪೈಕಿ ಪ್ರಸಾದ ಮಾರಾಟದಿಂದಲೇ ರೂ.82.67ಕೋಟಿ ಆದಾಯ ಬಂದಿದೆ ಎಂದು ತಿಳಿಸಿದರು.
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…
ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್ಫ್ಲಿಕ್ಸ್, ಡಿಸ್ನಿ+ಹಾಟ್ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…