ಶಬರಿಮಲೆ: ಕೇರಳದ ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆಯಾಗಿದೆ ಎಂಬ ಆರೋಪದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಅವರನ್ನು ಬಂಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಬಂಧಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ಇದನ್ನು ಓದಿ:ಶಬರಿಮಲೆ ದೇವಸ್ಥಾನದ ಚಿನ್ನ ಕಳುವು ಪ್ರಕರಣ: ಪೊಟ್ಟಿ ಉನ್ನಿಕೃಷ್ಣನ್ ನಿವಾಸದ ಮೇಲೆ ಎಸ್ಐಟಿ ದಾಳಿ
ತಿರುವನಂತಪುರಂ ಅಪರಾಧ ಶಾಖೆಯ ಕಚೇರಿಯಲ್ಲಿ ಎಸ್ಐಟಿ ವಿಚಾರಣೆ ನಡೆಸಿದ ನಂತರ ಸುಧೀಶ್ ಕುಮಾರ್ ಅವರನ್ನು ಬಂಧಿಸಲಾಯಿತು. ಕುಮಾರ್ ಕಳೆದ 2019ರಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ದ್ವಾರಪಾಲಕ ವಿಗ್ರಹಗಳನ್ನು ಚಿನ್ನದಿಂದ ಲೇಪಿಸಲಾಗಿದ್ದು, ದೇವಾಲಯದ ಅಧಿಕೃತ ದಾಖಲೆಗಳಲ್ಲಿ ತಾಮ್ರದ ಹಾಳೆಗಳಾಗಿ ದಾಖಲಿಸಲಾಗಿದೆ ಎಂದು ಅವರ ಮೇಲೆ ಗಂಭೀರ ಆರೋಪ ಮಾಡಲಾಗಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…