ಸಂಭಲ್: ಇಲ್ಲಿನ ಶಾಹಿ ಜುಮಾ ಮಸೀದಿ ಸಮೀಕ್ಷೆ ವೇಳೆ 2024ರಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಇಂದು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಭಾಲ್ ಹಿಂಸಾಚಾರ ಪ್ರಕರಣದಲ್ಲಿ ಖಗ್ಗು ಸರಾಯ್ ಪ್ರದೇಶದ ನಿವಾಸಿಯಾಗಿರುವ ಆರೋಪಿ ಅರ್ಷದ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ಅವರು ಮಾಹಿತಿ ನೀಡಿದ್ದಾರೆ.
ಈ ಆರೋಪಿಯನ್ನು ಸಂಭಾಲ್ ಹಿಂಸಾಚಾರದ ಘಟನೆಯ ವಿಡಿಯೋದ ಸಾಕ್ಷ್ಯ ಚಿತ್ರ ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಲಾಗಿದ್ದು, ನಿನ್ನೆ(ಫೆಬ್ರವರಿ.1) ಅಷ್ಟೇ ಬಂಧಿಸಲಾಗಿದೆ. ಅಲ್ಲದೇ ಈ ಪ್ರಕರಣಕ್ಕೆ ಇದುವರೆಗೂ ಒಟ್ಟು 74 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳನ್ನು ಶೀಘ್ರದಲ್ಲದೇ ಬಂಧಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
2024ರ ನವೆಂಬರ್ 24 ರಂದು ಎರಡನೇ ಸುತ್ತಿನ ಸಮೀಕ್ಷೆಯ ವೇಳೆ ಪ್ರತಿಭಟನಾನಿರತ ಸ್ಥಳೀಯರು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಘರ್ಷಣೆಯೂ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ನಾಲ್ವರು ಮಂದಿ ಸಾವನ್ನಪ್ಪಿದ್ದು, ಹಲವರು ಮಂದಿ ಗಾಯಗೊಂಡಿದ್ದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…