ಮುಂಬೈ: ಬಾಲಿವುಡ್ ನಟ ಸೈಫ್ ಆಲಿಖಾನ್ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಶಾರುಖ್ ಖಾನ್ ಅವರ ಮೇಲೂ ಕಿಡಿಗೇಡಿಗಳು ದಾಳಿಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಶಾರುಖ್ ಖಾನ್ ಅವರ ನಿವಾಸದ ಬಳಿ ಅನುಮಾನಾಸ್ಪದ ಓಡಾಟ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸೈಫ್ ಮೇಲಿನ ದಾಳಿಯ ನಂತರ, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ತಂಡ ಶಾರುಖ್ ಖಾನ್ ಅವರ ನಿವಾಸ ಮನ್ನತ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಜನವರಿ 14 ರಂದು ಶಾರುಖ್ ಖಾನ್ ಅವರ ನಿವಾಸದ ಬಳಿ ಅನುಮಾನಾಸ್ಪದ ಚಲನವಲನ ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮನ್ನತ್ ಪಕ್ಕದಲ್ಲಿರುವ ರಿಟ್ರೀಟ್ ಹೌಸ್ನ ಹಿಂಭಾಗದಲ್ಲಿ 6-8 ಅಡಿ ಉದ್ದದ ಕಬ್ಬಿಣದ ಏಣಿಯನ್ನು ಇರಿಸುವ ಮೂಲಕ ವ್ಯಕ್ತಿಯೊಬ್ಬರು ಆವರಣವನ್ನು ವೀಕ್ಷಿಸಲು ಪ್ರಯತ್ನಿಸಿದರು.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ರಾತ್ರಿ ಆಯೋಜಿಸಿದ್ದ ಡಿನ್ನರ್ ಪಾರ್ಟಿ ಸಿಎಂ ಬಣದ ಇಬ್ಬರು ಸಚಿವರು ಗೈರರಾಗಿದ್ದರೆ, ಬಿಜೆಪಿಯ…
ಮೈಸೂರು: ಎಂಪಿ ಟಿಕೆಟ್ ಕಳೆದುಕೊಂಡು ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ ಹಾಗೂ ಜನರ ಆಶೀರ್ವಾದ ಇವತ್ತಿಗೂ ಹಾಗೆಯೇ ಇದೆ…
ಮಾಸ್ಕೋ: ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕಾದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.…
ಮಂಡ್ಯ: ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಮಗಳು ಸಾವನ್ನಪ್ಪಿದ್ದ 20 ದಿನಗಳ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ…
‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ,…
ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ…