ದೇಶ- ವಿದೇಶ

ಹರಿಯಾಣ: ಶಾಲಾ ಮಕ್ಕಳ ಬಸ್‌ ಮರಕ್ಕೆ ಡಿಕ್ಕಿ: 6 ಮಕ್ಕಳ ಸಾವು

ಚಂಡಿಗಢ: ಹರಿಯಾಣದ ನರ್ನೌಲ್‌ ಎಂಬಲ್ಲಿ ಗುರುವಾರ ಶಾಲಾ ಬಸ್‌ ಉರುಳಿ ಬಿದ್ದ ಪರಿಣಾಮ ಆರು ಮಕ್ಕಳು ಸಾವಿಗೀಡಾಗಿದ್ದು, 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.

ಇಂದು ಈದ್-ಉಲ್-ಫಿತ್ರ್‌ ರಜೆ ಇದ್ದ ಹೊರತಾಗಿಯೂ ಶಾಲೆ ಕಾರ್ಯಚರಿಸುತ್ತಿತ್ತ ಎನ್ನಲಾಗಿದೆ. ಈ ಬಸ್‌ ಉನ್ಹಾನಿ ಗ್ರಾಮನ ಜಿ ಎಲ್‌ ಪಬ್ಲಿಕ್‌ ಸ್ಕೂಲ್‌ಗೆ ಸೇರಿದೆ. ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್‌ ಚಾಲಕ ಮಧ್ಯದ ನಶೆಯಲ್ಲಿದ್ದಿರಬಹುದು ಎಂಬ ಶಂಕೆಯಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

16 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

29 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

46 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

1 hour ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago