parliment sestion
ಹೊಸದಿಲ್ಲಿ : ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯವಾಗಿದ್ದು, ವ್ಯಕ್ತಿಯೋರ್ವ ಮರವೇರಿ ಗೋಡೆ ಹಾರಿ ಸಂಸತ್ ಭವನಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ. ಇಂದು ಬೆಳಿಗ್ಗೆ 6:30 ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಮರದ ಸಹಾಯದಿಂದ ಗೋಡೆ ಹಾರಿ ಸಂಸತ್ತಿನ ಆವರಣಕ್ಕೆ ಪ್ರವೇಶಿಸಿದ್ದಾನೆ.
ರೈಲ್ವೆ ಭವನ ಕಡೆಯಿಂದ ಗೋಡೆ ಹಾರಿ ಹೊಸದಾಗಿ ನಿರ್ಮಿಸಲಾದ ಸಂಸತ್ತು ಕಟ್ಟಡದ ಗರುಡ ದ್ವಾರ (ಗರುಡ ಗೇಟ್) ಗೆ ಪ್ರವೇಶಿಸಿದ್ದಾನೆ ಎಂದು ವರದಿಯಾಗಿದೆ. ಇದೀಗ ಶಂಕಿತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…