ಹೊಸದಿಲ್ಲಿ : ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
1972ರ ನವೆಂಬರ್ 8 ರಂದು ಅವಿಭಚಿತ ಭಾರತದ ಕರಾಚಿಯಲ್ಲಿ(ಈಗಿನ ಪಾಕಿಸ್ತಾನ) ಜನಿಸಿದ ಅಡ್ವಾಣಿ ಅವರು 1947ರಲ್ಲಿ ರಾಷ್ಟ್ರೀಯ ಸ್ವಯಂಸೇವಕ(ಆರ್ಎಸ್ಎಸ್ಗೆ) ಸೇರಿದರು. ಅಯೋಧ್ಯ ರಾಮಮಂದಿರ ಹೋರಾಟದ ಮೂಲಕ ಹಿಂದುತ್ವದ ಬದ್ಧ ಪ್ರತಿಪಾದಕರಾಗಿದ್ದರು.
ಮೊದಲಿಗೆ ರಾಜಸ್ಥಾನದ ಆರ್ಎಸ್ಎಸ್ ಸಂಘದ ಉಸ್ತುವಾರಿ ವಹಿಸಿಕೊಂಡಿದ್ದ ಅಡ್ವಾಣಿ ನಂತರದ ಬೆಳವಣಿಗೆಯಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದರವರಲ್ಲಿ ಪ್ರಮುಖರಾದರು. ಉಪಪ್ರಧಾನಿಯಾಗಿಯೂ ಕೆಲಸ ಮಾಡಿದ್ದರು. ಅವರ ಸೇವೆಗಾಗಿ ಈ ಬಾರಿಯ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಲಾಗಿತ್ತು.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…