ದೇಶ- ವಿದೇಶ

ಬಿಜೆಪಿ ಹಿರಿಯ ನಾಯಕ ವಿಜಯ್‌ ಕುಮಾರ್‌ ಮಲ್ಹೋತ್ರಾ ನಿಧನ

ನವದೆಹಲಿ: ಹಿರಿಯ ಬಿಜೆಪಿ ನಾಯಕ ವಿಜಯ್‌ ಕುಮಾರ್‌ ಮಲ್ಹೋತ್ರಾ ಅವರಿಂದು ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. 94 ವರ್ಷದ ಮಲ್ಹೋತ್ರಾ ದೆಹಲಿ ಬಿಜೆಪಿಯ ಮೊದಲ ಅಧ್ಯಕ್ಷರಾಗಿದ್ದರು ಎಂದು ಪಕ್ಷವು ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಇದನ್ನು ಓದಿ : ಪದ್ಮಭೂಷಣ, ನಾಡಿನ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಇನ್ನಿಲ್ಲ

1999ರ ಲೋಕಸಭಾ ಚುನಾವಣೆಯಲ್ಲಿ ಮಲ್ಹೋತ್ರಾ ದೆಹಲಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಸೋಲಿಸಿದ್ದರು. ಇದು ಅವರ ಅತಿದೊಡ್ಡ ರಾಜಕೀಯ ವಿಜಯವಾಗಿದೆ.

ಕಳೆದ 45 ವರ್ಷಗಳಿಂದ ಮಲ್ಹೋತ್ರಾ ದೆಹಲಿಯಿಂದ ಐದು ಬಾರಿ ಸಂಸದ ಹಾಗೂ ಎರಡು ಬಾರಿ ಶಾಸಕರಾಗಿದ್ದಾರೆ. ಇದರಿಂದಾಗಿ ಅವರು ರಾಜಧಾನಿಯಲ್ಲಿ ಬಿಜೆಪಿಯ ಅತ್ಯಂತ ಹಿರಿಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

38 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago