ಕಾನ್ಪುರ: ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಜೈಸ್ವಾಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಕಿದ್ವಾಯಿ ನಗರದ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ವೈದ್ಯರು ಅವರು ಬರುವಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಜೈಸ್ವಾಲ್ ಅವರು ಪತ್ನಿ ಮಾರಾ ರಾಣಿ ಜೈಸ್ವಾಲ್, ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಹಾಗೂ ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.
ಜೈಸ್ವಾಲ್ ನಿಧನಕ್ಕೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…