ಮುಂಬೈ: ಬೈಕ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಟಿವಿ ಸೀರಿಯಲ್ ನಟ ಅಮನ್ ಜೈಸ್ವಾಲ್ ಸಾವನ್ನಪ್ಪಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ.
ನಟ ಅಮನ್ ಅವರು ಧರ್ತಿಪುತ್ರ ನಂದಿನಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಕ್ಕೆ ಹೆಸರುವಾಸಿಯಾಗಿದ್ದರು.
ಅಪಘಾತದ ಬಳಿಕ ತೀವ್ರ ಗಾಯಗೊಂಡಿದ್ದ ಅಮನ್ ಜೈಸ್ವಾಲ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಅಂಬೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟ್ರಕ್ ಚಾಲಕನ ವಿರುದ್ಧ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.
ಅಮನ್ ಜೈಸ್ವಾಲ್ ನಿಧನಕ್ಕೆ ಸೀರಿಯಲ್ ಹಾಗೂ ಚಲನಚಿತ್ರ ನಟರು ಕಂಬನಿ ಮಿಡಿದಿದ್ದಾರೆ.
ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…
ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…
ಟೆಹ್ರಾನ್ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…
ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…