ದೇಶ- ವಿದೇಶ

ಮೋದಿ ಸಂಪುಟದಲ್ಲಿ ಏಳು ಮಾಜಿ ಮುಖ್ಯಮಂತ್ರಿಗಳು

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದು(ಜೂ.9) ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮೋದಿ ಅವರ ಸಂಪುಟದಲ್ಲಿ ಮೋದಿಯೂ ಸೇರಿದಂತೆ ಒಟ್ಟು 7 ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸ್ಥಾನ ಪಡೆದಿದ್ದಾರೆ. ಮೊದಲಿಗೆ ಮೋದಿ ಅವರು 2014 ರಲ್ಲಿ ಮೊದಲ ಸಲ ಪ್ರಧಾನಿಯಾಗುವುದಕ್ಕಿಂತ ಗುಜರಾತ್‌ ಮುಖ್ಯಮಂತ್ರಿಯಾಗಿದ್ದರು. ಉಳಿದಂತೆ,‌ ಮಧ್ಯ ಪ್ರದೇಶದ ಶಿವರಾಜ್‌ ಸಿಂಗ್‌ ಚೌಹಣ್, ಉತ್ತರ ಪ್ರದೇಶದ ರಾಜನಾಥ್‌ ಸಿಂಗ್‌, ಹರಿಯಾಣದ ಮನೋಹರ್‌ ಲಾಲ್‌ ಖಟ್ಟರ್‌, ಕರ್ನಾಟಕ ಎಚ್.ಡಿ ಕುಮಾರಸ್ವಾಮಿ, ಅಸ್ಸಾಂನ ಸರ್ಬಾನಂದ ಸೋನವಾಲ್‌ ಹಾಗೂ ಬಿಹಾರದ ರಾಮ್‌ ಮಾಂಝಿ ಅವರು ಸಂಪುಟದಲ್ಲಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…

1 min ago

ಸಾರ್ವಜನಿಕರ ಅಹವಾಲು ಸ್ವೀಕಾರ : ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ ಸಚಿವ ಮಹದೇವಪ್ಪ

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…

6 mins ago

ಜಿಲ್ಲಾಸ್ಪತ್ರೆಗಳ ಮೇಲ್ದರ್ಜೆಗೆ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…

15 mins ago

India-New Zealand | ಮುಕ್ತ ವ್ಯಾಪಾರ ಒಪ್ಪಂದ : ಭಾರಿ ಪ್ರಮಾಣದ ಸುಂಕ ಕಡಿತ

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…

20 mins ago

ಪ್ರಾಚ್ಯವಿದ್ಯಾ ಸಂಶೋಧನಾಲಯ ಉತ್ಕೃಷ್ಠ ಜ್ಞಾನ ಗ್ರಂಥಗಳನ್ನು ಪ್ರಕಟಿಸಲಿ : ಭಾರತೀ ಸ್ವಾಮೀಜಿ ಆಶಯ

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…

30 mins ago

ಮೈಸೂರು | ಸೆಸ್ಕ್ ಕಚೇರಿಯಲ್ಲಿ ಮೇಲ್ದರ್ಜೆಗೇರಿಸಿದ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಉದ್ಘಾಟನೆ

ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…

56 mins ago