ದೇಶ- ವಿದೇಶ

ಲೈಂಗಿಕ ದೌರ್ಜನ್ಯ ಆರೋಪ : ಕೇರಳದ ರ‍್ಯಾಪರ್‌ ವೇದನ್‌ ವಿರುದ್ಧ ದೂರು ದಾಖಲು

ಕೊಚ್ಚಿ : ಮಲಯಾಳಂನ ಖ್ಯಾತ ರ‍್ಯಾಪರ್ ವೇದನ್ ಅಲಿಯಾಸ್ ಹಿರಂದಾಸ್ ಮುರುಳಿ ಅವರು ನನ್ನ ಮೇಲೆ 2021-2023ರ ನಡುವೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಹಲವಾರು ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳಾ ವೈದ್ಯೆಯೊಬ್ಬರು ದೂರು ನೀಡಿದ್ದಾರೆ.

ತಡರಾತ್ರಿ ತ್ರಿಕ್ಕಾಕರ ಪೊಲೀಸ್ ಠಾಣೆಯಲ್ಲಿ ರ‍್ಯಾಪರ್ ವಿರುದ್ಧ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೇದನ್ ಹಿಂದೆಯೂ ಅನೇಕ ಆರೋಪಗಳನ್ನು ಎದುರಿಸಿದ್ದರು.ಈ ವರ್ಷದ ಏಪ್ರಿಲ್‍ನಲ್ಲಿ ಮಾದಕವಸ್ತು ಪ್ರಕರಣದಲ್ಲಿ ಅವರನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಳಿಕ ಅವರ ಬಳಿ ಚಿರತೆ ಹಲ್ಲಿನ ಪತ್ತೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಅವರನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಇವುಗಳ ಜೊತೆಗೆ, ಈ ವರ್ಷದ ಮೇ ತಿಂಗಳಲ್ಲಿ ಬಿಜೆಪಿ ನಾಯಕರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರನ್ನು ದೂಷಿಸಿದ್ದಾರೆ ಮತ್ತು ತಮ್ಮ ಸಂಗೀತದ ಮೂಲಕ ಜಾತಿ ಆಧಾರಿತ ವಿಭಜನೆಯನ್ನು ಉತ್ತೇಜಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago