ಕೇರಳ: ಮಂಡಲ-ಮಕರವಿಳಕ್ಕು ಮಹೋತ್ಸವ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಮುಚ್ಚಲಾಯಿತು.
ಈ ಬಗ್ಗೆ ಮಾಹಿತಿ ನೀಡಿರುವ ಟಿಡಿಬಿ, 2024-25ರ ತೀರ್ಥಯಾತ್ರೆಯ ಖುತುವಿನಲ್ಲಿ ಶಬರಿಮಲೆ ಸನ್ನಿಧಾನಕ್ಕೆ ಲಕ್ಷಾಂತರ ಸಾರ್ವಜನಿಕರು ಹರಿದು ಬಂದಿದೆ. ಸುಮಾರು 53 ಲಕ್ಷ ಮಂದಿ ಶಬರಿಮಲೆಗೆ ಬಂದಿರುವುದಾಗಿ ಟಿಡಿಬಿ ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದು ಪಂದಳ ರಾಜ ಕುಟುಂಬದ ಪ್ರತಿನಿಧಿ ತ್ರಿಕ್ಕೇಟನಲ್ ರಾಜರಾಜ ಶರ್ಮಾ ಅವರು ದರ್ಶನ ಪಡೆದ ಬಳಿಕ ಬೆಳಿಗ್ಗೆ 6.30ಕ್ಕೆ ದೇವಾಲಯವನ್ನು ಮುಚ್ಚಲಾಯಿತು.
ಬಳಿಕ ದೇವಾಲಯದ ಕೀಲಿಗಳನ್ನು ರಾಜಮನೆತನದ ಪ್ರತಿನಿಧಿಗೆ ಹಸ್ತಾಂತರಿಸಲಾಯಿತು. 18 ಮೆಟ್ಟಿಲುಗಳನ್ನು ಇಳಿದು, ಸಾಂಪ್ರದಾಯಿಕ ವಿಧಿವಿಧಾನಗಳನ್ನು ನಡೆಸಲಾಯಿತು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…