ದೇಶ- ವಿದೇಶ

ಮುಕ್ತಾಯಗೊಂಡ ಮಂಡಲ-ಮಕರವಿಳಕ್ಕು ಮಹೋತ್ಸವ: ಮುಚ್ಚಿದ ಶಬರಿಮಲೆ ದೇವಾಲಯ

ಕೇರಳ: ಮಂಡಲ-ಮಕರವಿಳಕ್ಕು ಮಹೋತ್ಸವ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಮುಚ್ಚಲಾಯಿತು.

ಈ ಬಗ್ಗೆ ಮಾಹಿತಿ ನೀಡಿರುವ ಟಿಡಿಬಿ, 2024-25ರ ತೀರ್ಥಯಾತ್ರೆಯ ಖುತುವಿನಲ್ಲಿ ಶಬರಿಮಲೆ ಸನ್ನಿಧಾನಕ್ಕೆ ಲಕ್ಷಾಂತರ ಸಾರ್ವಜನಿಕರು ಹರಿದು ಬಂದಿದೆ. ಸುಮಾರು 53 ಲಕ್ಷ ಮಂದಿ ಶಬರಿಮಲೆಗೆ ಬಂದಿರುವುದಾಗಿ ಟಿಡಿಬಿ ಮಾಹಿತಿ ನೀಡಿದೆ.

ಈ ಹಿನ್ನೆಲೆಯಲ್ಲಿ ಇಂದು ಪಂದಳ ರಾಜ ಕುಟುಂಬದ ಪ್ರತಿನಿಧಿ ತ್ರಿಕ್ಕೇಟನಲ್‌ ರಾಜರಾಜ ಶರ್ಮಾ ಅವರು ದರ್ಶನ ಪಡೆದ ಬಳಿಕ ಬೆಳಿಗ್ಗೆ 6.30ಕ್ಕೆ ದೇವಾಲಯವನ್ನು ಮುಚ್ಚಲಾಯಿತು.

ಬಳಿಕ ದೇವಾಲಯದ ಕೀಲಿಗಳನ್ನು ರಾಜಮನೆತನದ ಪ್ರತಿನಿಧಿಗೆ ಹಸ್ತಾಂತರಿಸಲಾಯಿತು. 18 ಮೆಟ್ಟಿಲುಗಳನ್ನು ಇಳಿದು, ಸಾಂಪ್ರದಾಯಿಕ ವಿಧಿವಿಧಾನಗಳನ್ನು ನಡೆಸಲಾಯಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

1 hour ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

1 hour ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

1 hour ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

1 hour ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

1 hour ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

1 hour ago