ತಿರುವನಂತಪುರ: ನನ್ನ ಲೇಖನದಲ್ಲಿ ನಾನು ಕೇರಳದ ಸಿಪಿಐ ನೇತತ್ವದ ಸರ್ಕಾರವನ್ನು ಹೊಗಳಿಲ್ಲ. ಬದಲಿಗಡ ನವೋದ್ಯಮ ಕ್ಷೇತ್ರದಲ್ಲಿನ ರಾಜ್ಯದ ಪ್ರಗತಿಯನ್ನಷ್ಟೇ ಉಲ್ಲೇಖಿಸಿದ್ದೇನೆ ಎಂದು ಸಂಸದ ಶಶಿ ತರೂರ್ ಸ್ಪಷ್ಟನೆ ನೀಡಿದ್ದಾರೆ.
ತಿರುವಂತಪುರದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಆಂಗ್ಲ ದಿನಪತ್ರಿಕೆಯಲ್ಲಿ ಬರೆದ ಲೇಖನದಲ್ಲಿ ಯಾವುದೇ ರಾಜಕೀಯ ಉಲ್ಲೇಖ ಇರಲಿಲ್ಲ. ಕೇರಳದ ಉದ್ಯಮಶೀಲತೆ ಹಾಗೂ ನಾವೀನ್ಯತೆಯ ಬೆಳವಣಿಗೆಯ ಬಗ್ಗೆ ಪ್ರತಿಪಾದಿಸಿದ್ದೇನೆ ಅಷ್ಟೇ. ರಾಜ್ಯದ ಅಭಿವದ್ಧಿಯನ್ನು ಎತ್ತಿ ಹಿಡಿಯುವ ಪ್ರಯತ್ನವನ್ನು ಮಾಡಿದ್ದೇನೆ ಎಂದು ಹೇಳಿದ್ದಾರೆ.
ನಾನು ಗ್ಲೋಬಲ್ ಸ್ಟಾರ್ಟ್ಅಪ್ ಇಕೊಸಿಸ್ಟಂ 2024 ವರದಿ ಆಧರಿಸಿ ನಾನು ಲೇಖನವನ್ನು ಬರೆದಿದ್ದೇನೆ. ಕೇರಳವು 18 ತಿಂಗಳಲ್ಲಿ 1.7 ಶತಕೋಟಿ ಅಮೆರಿಕನ್ ಡಾಲ್ ಹೂಡಿಕೆಯನ್ನು ಆಕರ್ಷಸಿದೆ ಎಂದು ವರದಿಯಲ್ಲಿದೆ. ಅಲ್ಲದೇ ಕೇರಳದಲ್ಲಿನ ಒಟ್ಟಾರೆ ಕೈಗಾರಿಕಾ ವಾತಾವರಣ ಎಂದು ನಂಬುವುದಿಲ್ಲ. ಕೇರಳ ಈಗಲೂ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಶೇ.80 ರಷ್ಟು ಸಾರ್ವಜನಿಕ ಉದ್ದಿಮೆಗಳು ನಷ್ಟದಲ್ಲಿವೆ ಎಂದು ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಮಾಜಿ ಸಿಎಂ ಉಮ್ನನ್ ಚಾಂಡಿ ಅವರು ರಾಜ್ಯದ ಅಡಿಪಾಯ ಹಾಕಿದರು. ಅವರೇ ಸ್ಟಾರ್ಟ್ಅಪ್ ವಿಲ್ಲೇಜ್ ಮತ್ತು ಸ್ಟಾರ್ಟ್ಅಪ್ ಮಿಷನ್ ಸೇರಿದಂತೆ ಅನೇಕ ಉಪಕ್ರಮಗಳನ್ನು ಪ್ರಾರಂಭಿಸಿದು. ಆದರೆ ಈಗಿನ ಸರ್ಕಾರ ಅದನ್ನು ಅಭಿವೃದ್ಧಿ ಪಡಿಸಿ ಮುನ್ನಡೆಸಿಕೊಂಡು ಹೋಗುತ್ತಿದೆ ಎಂದು ತಿಳಿಸಿದ್ದಾರೆ.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…