ಕೊಲೊಂಬೊ: ಟೀಂ ಇಂಡಿಯಾ ಮಹಿಳಾ ತಂಡದ ಆಫ್ ಸ್ಪಿನ್ನರ್ ಶ್ರೇಯಾಂಕಾ ಪಾಟೀಲ್ ಎಡಗೈಗೆ ಗಂಭೀರ ಗಾಯವಾಗಿದ್ದು, ಮಹಿಳಾ ಏಷ್ಯಾ ಕಪ್ 2024ರಿಂದ ಹೊರಗುಳಿದಿದ್ದಾರೆ.
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಶ್ರೇಯಾಂಕಾ ಪಾಟೀಲ್ ಎಡಗೈಯ ನಾಲ್ಕನೇ ಬೆರಳಿಗೆ ಗಾಯಗವಾಗಿದೆ ಎಂದು ತಿಳಿಸಿದೆ.
ಶ್ರೇಯಾಂಕಾ ಪಾಟೀಲ್ ಬದಲಿದೆ ವುಮೆನ್ ಇನ್ ಬ್ಲೂ ತಂಡದಲ್ಲಿ ತನುಜಾ ಕನ್ವರ್ ಆಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದಂಬುಲ್ಲಾದಲ್ಲಿ ನಡೆದ ಪಾಕಿಸ್ತಾನ ಮಹಿಳೆಯರ ವಿರುದ್ಧದ ಪಂದ್ಯದಲ್ಲಿ ಶ್ರೇಯಾಂಕಾ ಅದ್ಬುತವಾಗಿ ಬೌಲಿಂಗ್ ಮಾಡಿದ್ದರು. ಯುವ ಆಟಗಾರ್ತಿ ತನ್ನ 3.2 ಓವರ್ಗಳಲ್ಲಿ 14 ರನ್ಗಳನ್ನು ಬಿಟ್ಟು ಎರಡು ವಿಕೆಟ್ ಕಿತ್ತಿದ್ದರು.
ಇದೀಗ ಅವರ ಎಡಗೈ ಬೆರಳಿಗೆ ಗಾಯಗಳಾಗಿದ್ದು, ಅವರು ಆಟದಿಂದ ಹೊರಗುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೇಯಾಂಕಾ ಪಾಟೀಲ್ ಅಭಿಮಾನಿಗಳು ಭಾರೀ ಬೇಸರದಲ್ಲಿದ್ದಾರೆ.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…