ಕೊಲೊಂಬೊ: ಟೀಂ ಇಂಡಿಯಾ ಮಹಿಳಾ ತಂಡದ ಆಫ್ ಸ್ಪಿನ್ನರ್ ಶ್ರೇಯಾಂಕಾ ಪಾಟೀಲ್ ಎಡಗೈಗೆ ಗಂಭೀರ ಗಾಯವಾಗಿದ್ದು, ಮಹಿಳಾ ಏಷ್ಯಾ ಕಪ್ 2024ರಿಂದ ಹೊರಗುಳಿದಿದ್ದಾರೆ.
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಶ್ರೇಯಾಂಕಾ ಪಾಟೀಲ್ ಎಡಗೈಯ ನಾಲ್ಕನೇ ಬೆರಳಿಗೆ ಗಾಯಗವಾಗಿದೆ ಎಂದು ತಿಳಿಸಿದೆ.
ಶ್ರೇಯಾಂಕಾ ಪಾಟೀಲ್ ಬದಲಿದೆ ವುಮೆನ್ ಇನ್ ಬ್ಲೂ ತಂಡದಲ್ಲಿ ತನುಜಾ ಕನ್ವರ್ ಆಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದಂಬುಲ್ಲಾದಲ್ಲಿ ನಡೆದ ಪಾಕಿಸ್ತಾನ ಮಹಿಳೆಯರ ವಿರುದ್ಧದ ಪಂದ್ಯದಲ್ಲಿ ಶ್ರೇಯಾಂಕಾ ಅದ್ಬುತವಾಗಿ ಬೌಲಿಂಗ್ ಮಾಡಿದ್ದರು. ಯುವ ಆಟಗಾರ್ತಿ ತನ್ನ 3.2 ಓವರ್ಗಳಲ್ಲಿ 14 ರನ್ಗಳನ್ನು ಬಿಟ್ಟು ಎರಡು ವಿಕೆಟ್ ಕಿತ್ತಿದ್ದರು.
ಇದೀಗ ಅವರ ಎಡಗೈ ಬೆರಳಿಗೆ ಗಾಯಗಳಾಗಿದ್ದು, ಅವರು ಆಟದಿಂದ ಹೊರಗುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೇಯಾಂಕಾ ಪಾಟೀಲ್ ಅಭಿಮಾನಿಗಳು ಭಾರೀ ಬೇಸರದಲ್ಲಿದ್ದಾರೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…