ಚಂಡೀಗಢ: ಬೈಕ್ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ತಡರಾತ್ರಿ ಶಿವಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ. ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.
ಮಂಗತ್ ಜೊತೆಗೆ 12 ವರ್ಷದ ಬಾಲಕನಿನೋರ್ವನಿಗೂ ಗುಂಡು ತಗುಲಿದೆ. ದಾಳಿಕೋರರು ಬೆನ್ನಟ್ಟಿದಾಗ ಮಂಗತ್ ತಕ್ಷಣ ದ್ವಿಚಕ್ರ ವಾಹನದಲ್ಲಿ ಆ ಪ್ರದೇಶದಿಂದ ಪರಾರಿಯಾಗಲು ಯತ್ನಿಸಿದರು. ಆದರೂ ಬೆನ್ನಟ್ಟಿ ಮತ್ತೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…
೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್ನಲ್ಲಿದ್ದ ಸುಮಾರು ೧೮…
ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…