ನವದೆಹಲಿ: ಸುಪ್ರೀಂಕೋರ್ಟ್ನಲ್ಲಿಂದು ವಿಚಾರಣೆಯ ಸಂದರ್ಭದಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ನಡೆದಿದೆ.
ಘಟನೆ ನಡೆದ ಕೂಡಲೇ ಪೊಲೀಸರು ವಕೀಲರನ್ನು ಕೋರ್ಟ್ನಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ವಕೀಲ ಕಿಶೋರ್ ರಾಕೇಶ್ ಎಂಬುವವರಿಂದ ಈ ಕೃತ್ಯ ನಡೆದಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ : ಕೂಡಲೇ ನಾಗಮೋಹನ್ ದಾಸ್ ವರದಿ ಬಿಡುಗಡೆಯಾಗಲಿ: ವಕೀಲ ಅರುಣ್ ಕುಮಾರ್ ಆಗ್ರಹ
ಆರೋಪಿಯನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುವಾಗ ಅವರು ಸನಾತನ ಧರ್ಮದ ಅವಮಾನವನ್ನು ಭಾರತ ಸಹಿಸುವುದಿಲ್ಲ ಎಂದು ಕಿರುಚಾಡಿದರು.
ಆರೋಪಿಯನ್ನು ತಕ್ಷಣವೇ ಬಂಧಿಸಲಾಗಿದ್ದು, ಮುಖ್ಯ ನ್ಯಾಯಮೂರ್ತಿ ಗವಾಯಿ ಶಾಂತಚಿತ್ತರಾಗಿದ್ದರು. ಘಟನೆ ನಡೆದ ಬಳಿಕವೂ ವಿಚಾರಣೆಯನ್ನು ಮುಂದುವರಿಸಿದರು.
ಈ ಬಗ್ಗೆ ಮಾತನಾಡಿದ ಅವರು, ಇದೆಲ್ಲದರಿಂದ ವಿಚಲಿತರಾಗಬೇಡಿ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರಲ್ಲ. ವಿಚಾರಣೆಯನ್ನು ಮುಂದುವರಿಸಿ ಎಂದು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…