ದೇಶ- ವಿದೇಶ

ಮಂಗಳವಾರ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿರುವ ಶುಭಾಂಶು ಶುಕ್ಲಾ

ನವದೆಹಲಿ: ಗಗನಯಾನ ಭಾಗವಾದ ಆಕ್ಸಿಯಮ್‌ 4 ಬಾಹ್ಯಾಕಾಶ ಪ್ರಯೋಗದ ಎಲ್ಲಾ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಮಂಗಳವಾರ ಶುಭಾಂಶು ಶುಕ್ಲಾ ಭೂಮಿಗೆ ಮರಳಲಿದ್ದಾರೆ.

ನಾಳೆ ಸಂಜೆ 4.35ಕ್ಕೆ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಅನ್‌ ಡಾಕಿಂಗ್‌ ಪ್ರಕ್ರಿಯೆ ಆರಂಭವಾಗಲಿದ್ದು, ಶುಭಾಂಶು ಶುಕ್ಲಾ ನೇತೃತ್ವದ ಗಗನಯಾತ್ರಿಗಳ ತಂಡವು ನಾಳೆ ಮಧ್ಯಾಹ್ನ 2.25ಕ್ಕೆ ಡ್ರ್ಯಾಗನ್‌ಗೆ ಪ್ರವೇಶಿಸಲಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗಗನಯಾತ್ರಿಗಳು ಕ್ಯಾಲಿಪೋರ್ನಿಯಾದ ಕಡಲತೀರಕ್ಕೆ ಬಂದಿಳಿಯಲಿದ್ದಾರೆ.

ಜೂನ್.‌22ರಂದು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರ ಮತ್ತು ಡ್ರ್ಯಾಗನ್‌ ಬಾಹ್ಯಾಕಾಶ ನೌಕೆ ಅಂತರಾಷ್ಟ್ರೀಯ ಸ್ಪಾದಲ್ಲಿ ಡಾಕ್‌ ಮಾಡಲಾಗಿತ್ತು. ಶುಕ್ಲಾ ಜೊತೆ ಇತರೆ ಮೂವರು ಸಿಬ್ಬಂದಿಯಾದ ಪೆಗ್ಗಿ ವಿಟ್ಸನ್‌, ಸ್ಲಾವೋಸ್ಜ್‌ ಉಜ್ನಾನ್ಸ್ಕಿ-ವಿಸಿಯೆವ್ಸ್ಕಿ ಮತ್ತು ಟಿಬೋರ್ಕಾಫು ಭೂಮಿಗೆ ವಾಪಸ್‌ ಆಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರೀತಿ ವಿಚಾರವಾಗಿ ಹಲ್ಲೆ: ಮನನೊಂದು ಯುವಕ ಆತ್ಮಹತ್ಯೆ

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…

6 mins ago

ರಾಷ್ಟ್ರಕವಿ ಕುವೆಂಪು ಕಟ್ಟಿದ ಸಂವಿಧಾನ ಸ್ವಾಗತ ಗೀತೆ

ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…

40 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಚಲನ ಮೂಡಿಸಿದ ಬಿಜೆಪಿ-ಜಾ.ದಳ ಮೈತ್ರಿ ವಿಚಾರ

ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ  ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…

54 mins ago

ಆಟಿಕೆ ಮಾರಾಟಗಾರರ ಸುರಕ್ಷತೆಗೆ ಸರ್ಕಾರಗಳು ಮುಂದಾಗಲಿ

2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…

2 hours ago

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

2 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

3 hours ago