Shubhamshu Shukla sends a message from space: Do you know what it is?
ಹೊಸದಿಲ್ಲಿ : ಅಮೇರಿಕಾದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಗಗನಯಾತ್ರಿಗಳನ್ನು ಹೊತ್ತ ರಾಕೆಟ್ ಉಡಾವಣೆಯಾಗಿದೆ.
ಸ್ಪೇಸ್ ಎಕ್ಸ್ನ ಫಾಲ್ಕನ್ 9 ರಾಕೆಟ್ನಲ್ಲಿರುವ ಡ್ರ್ಯಾಗನ್ ಗಗನಯಾತ್ರಿಗಳನ್ನು ಹೊತ್ತೊಯ್ದಿದೆ. ಈ ನೌಕೆ ನಾಳೆ ಸಂಜೆ 4.30ಕ್ಕೆ ಐಎಎಸ್ನೊಂದಿಗೆ ಡಾಕ್ ಆಗುತ್ತದೆ. ಜೈಹಿಂದ್, ಜೈ ಭಾರತ್ ಎಂದು ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಸಂದೇಶ ರವಾನಿಸಿದ್ದಾರೆ.
ನನ್ನ ಈ ಗಗನಯಾನದಲ್ಲಿ ಭಾರತೀಯರ ಪಾತ್ರ ಇದೆ. ನಾನು ಒಬ್ಬಂಟಿಯಲ್ಲ. ಭಾರತದ ತ್ರಿವರ್ಣ ಧ್ವಜ ನನ್ನ ಹೆಗಲ ಮೇಲಿದೆ. 41 ವರ್ಷದ ಬಳಿಕ ನಾವು ಬಾಹ್ಯಾಕಾಶ ತಲುಪಿದ್ದೇವೆ. ಎಲ್ಲಾ ಭಾರತೀಯರಿಗೂ ಧನ್ಯವಾದಗಳು. ಜೈ ಹಿಂದೆ, ಜೈ ಭಾರತ್ ಎಂದು ಬಾಹ್ಯಾಕಾಶದಿಂದ ಸಂದೇಶ ರವಾನಿಸಿದ್ದಾರೆ.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಹಾಗೂ ಇತರ ಮೂವರು ಇಂದು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದು, ಆಕ್ಸಿಯಮ್-4 ಮಿಷನ್ ಉಡಾವಣೆಯಾಗಿದೆ. ಭಾರತೀಯ ಶುಭಾಂಶು ಶುಕ್ಲಾ ಇತರೆ ಮೂವರಿಂದ ಅಂತರಿಕ್ಷ ಪ್ರವಾಸ ಕೈಗೊಳ್ಳಲಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…