Shubhamshu Shukla Sends Another Message from Outer Space
ನಾನು ಮಗುವಿನಂತೆ ನಡೆಯುವುದನ್ನು ಕಲಿಯುತ್ತಿದ್ದೇನೆ ಎಂದು ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಅವರು ಮತ್ತೊಂದು ಸಂದೇಶ ರವಾನೆ ಮಾಡಿದ್ದಾರೆ.
ತನ್ನ ಮೊದಲ ಕರೆಯಲ್ಲಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನಿನ್ನೆಯ ಉಡಾವಣೆಯ ಬಗ್ಗೆ ಮಾತನಾಡುತ್ತಾ ಅನುಭವವನ್ನು ಎಕ್ಸಲೆಂಟ್ ಎಂದಿರುವ ಅವರು, ಬಾಹ್ಯಾಕಾಶದಿಂದ ನಮಸ್ಕಾರದೊಂದಿಗೆ ಸ್ವಾಗತಿಸುತ್ತಾ, ಶೂನ್ಯ ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ನಾನು ಇನ್ನೂ ಶೂನ್ಯ ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳುತ್ತಿದ್ದೇನೆ. ಮಗುವಿನಂತೆ ನಡೆಯುವುದು, ಚಲಿಸುವುದು ಮತ್ತು ನನ್ನನ್ನು ನಿಯಂತ್ರಿಸುವುದು ಹೇಗೆ ಎಂದು ಕಲಿಯುತ್ತಿದ್ದೇನೆ. ಆದರೆ ನಾನು ಪ್ರತಿ ಕ್ಷಣವನ್ನು ನಿಜವಾಗಿಯೂ ಆನಂದಿಸುತ್ತಿದ್ದೇನೆ. ತುಂಬಾ ನಿದ್ದೆ ಮಾಡುತ್ತಿದ್ದೇನೆ ಎಂದು ಹೇಳಿದರು.
ಭಾರತದ ಮಾನವ ಬಾಹ್ಯಾಕಾಶ ಕಾರ್ಯಕ್ರಮ ಮತ್ತು ಮುಂಬರುವ ಗಗನಯಾನ ಮಿಷನ್ಗೆ ಒಂದು ಬಲವಾದ ಹೆಜ್ಜೆಯಾಗಿದೆ ಎಂದು ಹೇಳಿದರು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…