ಅಮೇರಿಕಾದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಗಗನಯಾತ್ರಿಗಳನ್ನು ಹೊತ್ತ ರಾಕೆಟ್ ಉಡಾವಣೆಯಾಗಿದೆ.
ಸ್ಪೇಸ್ ಎಕ್ಸ್ನ ಫಾಲ್ಕನ್ 9 ರಾಕೆಟ್ನಲ್ಲಿರುವ ಡ್ರ್ಯಾಗನ್ ಗಗನಯಾತ್ರಿಗಳನ್ನು ಹೊತ್ತೊಯ್ದಿದೆ. ಈ ನೌಕೆ ನಾಳೆ ಸಂಜೆ 4.30ಕ್ಕೆ ಐಎಎಸ್ನೊಂದಿಗೆ ಡಾಕ್ ಆಗುತ್ತದೆ. ಜೈಹಿಂದ್, ಜೈ ಭಾರತ್ ಎಂದು ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಸಂದೇಶ ರವಾನಿಸಿದ್ದಾರೆ.
ನನ್ನ ಈ ಗಗನಯಾನದಲ್ಲಿ ಭಾರತೀಯರ ಪಾತ್ರ ಇದೆ. ನಾನು ಒಬ್ಬಂಟಿಯಲ್ಲ. ಭಾರತದ ತ್ರಿವರ್ಣ ಧ್ವಜ ನನ್ನ ಹೆಗಲ ಮೇಲಿದೆ. 41 ವರ್ಷದ ಬಳಿಕ ನಾವು ಬಾಹ್ಯಾಕಾಶ ತಲುಪಿದ್ದೇವೆ. ಎಲ್ಲಾ ಭಾರತೀಯರಿಗೂ ಧನ್ಯವಾದಗಳು. ಜೈ ಹಿಂದೆ, ಜೈ ಭಾರತ್ ಎಂದು ಬಾಹ್ಯಾಕಾಶದಿಂದ ಸಂದೇಶ ರವಾನಿಸಿದ್ದಾರೆ.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಹಾಗೂ ಇತರ ಮೂವರು ಇಂದು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದು, ಆಕ್ಸಿಯಮ್-4 ಮಿಷನ್ ಉಡಾವಣೆಯಾಗಿದೆ. ಭಾರತೀಯ ಶುಭಾಂಶು ಶುಕ್ಲಾ ಇತರೆ ಮೂವರಿಂದ ಅಂತರಿಕ್ಷ ಪ್ರವಾಸ ಕೈಗೊಳ್ಳಲಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…