ದೇಶ- ವಿದೇಶ

ಸಿಂಗ್‌ ನಿಧನ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅಂತಿಮ ದರ್ಶನ ಪಡೆದ ಗಣ್ಯರು

ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಷ್ಟ್ರಪತಿ ಮುರ್ಮು
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಪಡೆದಿದ್ದಾರೆ.

ಮನಮೋಹನ ಸಿಂಗ್‌ ಅವರು ಗುರುವಾರ(ಡಿಸೆಂಬರ್‌.26) ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ. ದೆಹಲಿಯ ಮೋತಿಲಾಲ್‌ ನೆಹರು ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಬಿಜೆಪಿ ರಾಜಾಧ್ಯಕ್ಷ ಜೆ.ಪಿ.ನಡ್ಡಾ ಅವರು ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ.

ಇನ್ನು ರಾಷ್ಟ್ರೀಯ ಶೋಕಾಚರಣೆ ಹಿನ್ನೆಲೆಯಲ್ಲಿ ನೂತನ ಸಂಸತ್‌ ಭವನದ ಮುಂದೆ  ರಾಷ್ಟ್ರಧ್ವಜವನ್ನು ಮಧ್ಯಕ್ಕೆ ಹಾರಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

9 mins ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

41 mins ago

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…

54 mins ago

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…

2 hours ago

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…

2 hours ago