ಹೊಸದಿಲ್ಲಿ: ದೇಶದ ನಾಲ್ಕು ರಾಜ್ಯಗಳಲ್ಲಿ ಖಾಲಿ ಇರುವ ರಾಜ್ಯಸಭೆಯ ಆರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿಸೆಂಬರ್.20ರಂದು ಮತದಾನವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಈ ಕುರಿತು ಇಂದು(ನ.26) ಚುನಾವಣಾ ಆಯೋಗವೂ ರಾಜ್ಯಸಭೆಯ ದಿನಾಂಕವನ್ನು ಪ್ರಕಟಿಸಿದೆ. ಆಂಧ್ರಪ್ರದೇಶದಲ್ಲಿ ಮೂರು, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಹರಿಯಾಣದಲ್ಲಿ ತಲಾ ಒಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಈ ಉಪಚುನಾವಣೆಯು ವೈಎಸ್ಆರ್ಸಿಪಿ ಸದಸ್ಯರಾದ ವೆಂಕಟರಮಣ ರಾವ್ ಮೋಪಿದೇವಿ, ಬೀಡಾ ಮಸ್ತಾನ್ ರಾವ್ ಯಾದವ್ ಹಾಗೂ ಆರ್.ಕೃಷ್ಣಯ್ಯ ಅವರು ಆಗಸ್ಟ್ನಲ್ಲಿ ತಮ್ಮ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಆ ಸ್ಥಾನಗಳಿಗೆ ಉಪಚುನಾವಣೆಯನ್ನು ನಡೆಸಲಾಗುತ್ತಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…