ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾವುದೇ ರಾಷ್ಟ್ರೀಯ ಪ್ರಮುಖ ವಿಷಯಗಳ ಕುರಿತು ಮಾತನಾಡುವುದಿಲ್ಲ ಎಂದು ಇತ್ತೀಚೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ಮೇಲೆ ಕಿಡಿಕಾರಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಅವರು ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಹಿರಂಗ ಸವಾಲ್ ಎಸೆದಿದ್ದಾರೆ.
ಪ್ರಧಾನಿ ಮೋದಿ ಕಾಲದಲ್ಲಿ ನಾವು ಮಾಡಿದ ಸಾಧನೆಗಳ ಬಗ್ಗೆ ಬಹಿರಂಗವಾಗಿ ಚರ್ಚೆಗೆ ಸಿದ್ದರಿದ್ದೇವೆ. ರಾಗಾ ಹಾಗೂ ಪ್ರಿಯಾಂಕಾ ಗಾಂಧಿ ಅವರು ಚರ್ಚೆಗೆ ಸ್ಥಳ, ನಿರೂಪಕರು, ಸುದ್ದಿವಾಹಿನಿ ಮತ್ತು ಸಮಯವನ್ನು ನಿಗದಿಪಡಿಸುವಂತೆ ಸವಾಲ್ ಎಸೆದಿದ್ದಾರೆ. ಒಂದು ಕಂಡೆ ಅಕ್ಕ-ತಮ್ಮ ಇದ್ದರೇ ಮತ್ತೊಂದು ಕಡೆ ಬಿಜೆಪಿಯ ವಕ್ತಾರರು ಇರುತ್ತಾರೆ. ನಮ್ಮ ಪಕ್ಷದಿಂದ ಎಲ್ಲವೂ ಸ್ಪಷ್ಟವಾಗಿರಲಿದೆ ಎಂದು ಸ್ಮೃತಿ ಟಾಂಗ್ ನೀಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…