ನವದೆಹಲಿ: ಈ ಬಾರಿ ಮೇ.27ರಂದೇ ನೈರುತ್ಯ ಮಾನ್ಸೂನ್ ಕೇರಳ ಕರಾವಳಿ ಪ್ರವೇಶ ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸಾಮಾನ್ಯವಾಗಿ ಜೂನ್.1ರಂದು ನೈರುತ್ಯ ಮಾನ್ಸೂನ್ ಕೇರಳವನ್ನು ಪ್ರವೇಶ ಮಾಡುವುದು ವಾಡಿಕೆ. ಆದರೆ ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಈ ಬಾರಿ 5 ದಿನಗಳು ಮುಂಚೆ ನೈರುತ್ಯ ಮಾನ್ಸೂನ್ ಕೇರಳ ಕರಾವಳಿ ಪ್ರವೇಶ ಮಾಡುತ್ತಿದೆ.
ನೈರುತ್ಯ ಮಾನ್ಸೂನ್ ಕೇರಳ ಕರಾವಳಿ ಪ್ರವೇಶಿಸಿದ ಬಳಿಕ ಭಾರತದ ಮುಖ್ಯ ಭೂ ಭಾಗಗಳಿಗೆ ಮಳೆ ಆಗಮಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಭಾರತದಲ್ಲಿ ಜೂನ್ ತಿಂಗಳಿನಲ್ಲಿ ಭಾರೀ ಮಳೆಯಾಗಲಿದ್ದು, ಸೆಪ್ಟೆಂಬರ್ವರೆಗೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…