ನವದೆಹಲಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದ್ದು, ವಿಚಾರಣೆಯನ್ನು ಮುಂದೂಡಿದೆ.
ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾ.ಅರವಿಂದ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ವಕೀಲರ ಅನುಪಸ್ಥಿತಿ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾರ್ಚ್.23ಕ್ಕೆ ಮುಂದೂಡಲಾಯಿತು.
ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಹೇಳಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಉಲ್ಟಾ ಹೊಡೆದಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ವಿಚಾರಣೆಯನ್ನು ಮಾರ್ಚ್.23ಕ್ಕೆ ಮುಂದೂಡಿಕೆ ಮಾಡಿದೆ.
ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…
ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…
ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…
ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…
ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…
ಹಾವೇರಿ : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…