ಕೊಲಂಬೊ: ಹರಿಣಿ ಅಮರಸೂರ್ಯ ಅವರಿಂದು ಶ್ರೀಲಂಕಾದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಹರಿಣಿಯವರಿಗೆ ಅಧ್ಯಕ್ಷ ಅನುರಾ ಕುಮಾರ್ ದಿಸ್ಸಾನಾಯಕ ಅವರು ಪ್ರಮಾಣ ವಚನ ಬೋಧಿಸಿದರು.
ದಿಸ್ಸಾನಾಯಕ ಅವರೇ ಹರಿಣಿ ಅವರನ್ನು ಪ್ರಧಾನಿಯನ್ನಾಗಿ ನೇಮಕಗೊಳಿಸಿದರು. ಒಟ್ಟು ನಾಲ್ಕು ಮಂದಿಯನ್ನು ಸಚಿವರನ್ನಾಗಿಯೂ ನೇಮಕ ಮಾಡಿದ್ದಾರೆ.
ಹರಿಣಿಯವರಿಗೆ ನ್ಯಾಯ, ಶಿಕ್ಷಣ, ಕಾರ್ಮಿಕ, ಕೈಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಹಾಗೂ ಬಂಡವಾಳ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ಇನ್ನು ಅಧ್ಯಕ್ಷೀಯ ಚುನಾವಣೆಯ ಬಳಿಕ ಪ್ರಧಾನಿ ಹುದ್ದೆಗೆ ದಿನೇಶ್ ಗುಣವರ್ಧನ ರಾಜೀನಾಮೆ ನೀಡಿದ್ದರು. ಅವರ ಸ್ಥಾನವನ್ನು ಹರಿಣಿ ತುಂಬಲಿದ್ದು, ಅವರ ಆಡಳಿತ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…