ಕೊಲಂಬೊ: ಹರಿಣಿ ಅಮರಸೂರ್ಯ ಅವರಿಂದು ಶ್ರೀಲಂಕಾದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಹರಿಣಿಯವರಿಗೆ ಅಧ್ಯಕ್ಷ ಅನುರಾ ಕುಮಾರ್ ದಿಸ್ಸಾನಾಯಕ ಅವರು ಪ್ರಮಾಣ ವಚನ ಬೋಧಿಸಿದರು.
ದಿಸ್ಸಾನಾಯಕ ಅವರೇ ಹರಿಣಿ ಅವರನ್ನು ಪ್ರಧಾನಿಯನ್ನಾಗಿ ನೇಮಕಗೊಳಿಸಿದರು. ಒಟ್ಟು ನಾಲ್ಕು ಮಂದಿಯನ್ನು ಸಚಿವರನ್ನಾಗಿಯೂ ನೇಮಕ ಮಾಡಿದ್ದಾರೆ.
ಹರಿಣಿಯವರಿಗೆ ನ್ಯಾಯ, ಶಿಕ್ಷಣ, ಕಾರ್ಮಿಕ, ಕೈಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಹಾಗೂ ಬಂಡವಾಳ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ಇನ್ನು ಅಧ್ಯಕ್ಷೀಯ ಚುನಾವಣೆಯ ಬಳಿಕ ಪ್ರಧಾನಿ ಹುದ್ದೆಗೆ ದಿನೇಶ್ ಗುಣವರ್ಧನ ರಾಜೀನಾಮೆ ನೀಡಿದ್ದರು. ಅವರ ಸ್ಥಾನವನ್ನು ಹರಿಣಿ ತುಂಬಲಿದ್ದು, ಅವರ ಆಡಳಿತ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…