ನವದೆಹಲಿ: ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ವಕೀಲ ತಾಜ್ ಅಲಿ ಮೌಲಾಸಾಬ್ ನದಾಫ್ ಅವರನ್ನು ನೇಮಸಲು ಕೇಂದ್ರ ಸರ್ಕಾರ ಅನಮೋದನೆ ನೀಡಿದೆ.
ನದಾಫ್ ಅವರನ್ನು ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ 2023ರ 19 ರಂದು ಶಿಫಾರಸ್ಸು ಮಾಡಿತ್ತು.
ನದಾಫ್ ಅವರ ಅವಧಿ ಎರಡು ವರ್ಷಗಳಾಗಿದೆ. ಹೈಕೋರ್ಟ್ನಲ್ಲಿ 62 ನ್ಯಾಯಮೂರ್ತಿ ಹುದ್ದೆಗಳ ಪೈಕಿ, 49 ಹುದ್ದೆಗಳು ಭರ್ತಿಯಾಗಿವೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…