ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ನಡುವೆ ತಮಿಳುನಾಡು ಸಿಎಂ ಸ್ಟಾಲಿನ್ ಮಸೂದೆಯ ಪ್ರತಿ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಕ್ಷೇತ್ರ ಮರುವಿಂಗಡಣೆ ಮಸೂದೆ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಕಪ್ಪು ಬಟ್ಟೆ ಧರಿಸಿ ಕಪ್ಪು ಧ್ವಜ ಹಾರಿಸಿ ಪ್ರತಿಭಟಿಸಿದರು. ಬಳಿಕ ಕೇಂದ್ರದ ಪ್ರಸ್ತಾವಿತ ಮಸೂದೆ ಪ್ರತಿಯನ್ನು ಸುಟ್ಟು ಹಾಕಿದರು. ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ ಸ್ಟಾಲಿನ್ ಇದು ಕರಾಳ ಕಾನೂನು ಎಂದು ಕರೆದು ಕಪ್ಪು ಬಾವುಟ ಹಾರಿಸಲು ಕರೆ ನೀಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…