ಬ್ಯಾಂಕಾಕ್ : ಮ್ಯಾನ್ಮಾರ್ ಮತ್ತು ಥೈಯ್ಲಾಂಡ್ ದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಭಾರಿ ಪ್ರಮಾಣದ ಭೂಕಂಪ ಇದಾಗಿದ್ದು, ರಿಕ್ಟರ್ ಮಾಪನದಲ್ಲಿ 7.7ರಷ್ಟು ತೀವ್ರತೆ ದಾಖಲಾಗಿದೆ.
ಭೂಕಂಪನದ ತೀವ್ರತೆಗೆ ಗಗನಚುಂಬಿ ಕಟ್ಟಡಗಳು ಧರೆಗುರುಳಿದವು. ಈ ವೇಳೆ ಭಾರಿ ಪ್ರಮಾಣದ ಧೂಳೂ ಇಡೀ ನಗರವನ್ನೇ ಆವರಿಸಿತು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ದೃಶ್ಯದಲ್ಲಿ ಜನರ ಚೀರಾಟಗಳು ಹೃದಯ ಕಲಕುವಂತಿದೆ.
ಪ್ರಾಥಮಿಕ ವರದಿ ಪ್ರಕಾರ, ಮ್ಯಾನ್ಮಾರ್ನ ಮಂಡಲೆ ನಗರದ ಬಳಿ10ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಜರ್ಮನಿಯ ಜೆಎಫ್ಝಡ್ ಭೂವಿಜ್ಞಾನ ಕೇಂದ್ರ ಹೇಳಿದೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…