ಅಯೋಧ್ಯೆ: ಜನವರಿ ತಿಂಗಳಿನಲ್ಲಿ ಪ್ರಾಣಪ್ರತಿಷ್ಠೆ ನಡೆದ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯ ಸಂಭ್ರಮದಲ್ಲಿ ಬಾಲರಾಮನ ಮೂರ್ತಿಗೆ ಸೂರ್ಯರಶ್ಮಿಯ ಸ್ಪರ್ಶವೂ ಸಹ ಆಗಿದೆ.
ಹೌದು, ಕನ್ನಡಿ ಹಾಗೂ ಮಸೂರಗಳನ್ನು ಬಳಸಿ ಬಾಲರಾಮನ ಹಣೆಗೆ ಸೂರ್ಯನ ಕಿರಣ ಸ್ಪರ್ಶಿಸುವ ಹಾಗೆ ಮಾಡಿದ್ದಾರೆ ವಿಜ್ಞಾನಿಗಳು. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ( CSIR ), ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ ( CBRI ) ವಿಜ್ಞಾನಿಗಳ ಪ್ರಕಾರ ಬಾಲರಾಮನ ಹಣೆಯ ಮೇಲೆ ಬಿದ್ದಿರುವ ಈ ಯೋಜಿತ ಸೂರ್ಯರಶ್ಮಿಯು 58 ಮಿ.ಮೀ ಗಾತ್ರವನ್ನು ಹೊಂದಿದ್ದು, ಮೂರರಿಂದ ಮೂರೂವರೆ ನಿಮಿಷಗಳು ಇರಲಿದೆ ಎಂದು ಹೇಳಲಾಗಿದೆ.
ಇನ್ನು ಈ ಯೋಜಿತ ಸೂರ್ಯರಶ್ಮಿಯನ್ನು ಪ್ರತಿ ರಾಮನವಮಿಯಂದು ಬಾಲರಾಮನ ಮೇಲೆ ಬೀಳುವ ಹಾಗೆ ಮಾಡುವ ಯೋಜನೆಯನ್ನು ಹಾಕಲಾಗಿದೆ ಎಂದೂ ಸಹ ಹೇಳಲಾಗುತ್ತಿದೆ.
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…