ದೇಶ- ವಿದೇಶ

ಅಯೋಧ್ಯೆ: ರಾಮಮಂದಿರದಲ್ಲಿ ಬಾಲರಾಮನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ

ಅಯೋಧ್ಯೆ: ಜನವರಿ ತಿಂಗಳಿನಲ್ಲಿ ಪ್ರಾಣಪ್ರತಿಷ್ಠೆ ನಡೆದ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯ ಸಂಭ್ರಮದಲ್ಲಿ ಬಾಲರಾಮನ ಮೂರ್ತಿಗೆ ಸೂರ್ಯರಶ್ಮಿಯ ಸ್ಪರ್ಶವೂ ಸಹ ಆಗಿದೆ.

ಹೌದು, ಕನ್ನಡಿ ಹಾಗೂ ಮಸೂರಗಳನ್ನು ಬಳಸಿ ಬಾಲರಾಮನ ಹಣೆಗೆ ಸೂರ್ಯನ ಕಿರಣ ಸ್ಪರ್ಶಿಸುವ ಹಾಗೆ ಮಾಡಿದ್ದಾರೆ ವಿಜ್ಞಾನಿಗಳು. ಕೌನ್ಸಿಲ್‌ ಆಫ್‌ ಸೈಂಟಿಫಿಕ್‌ ಅಂಡ್‌ ಇಂಡಸ್ಟ್ರಿಯಲ್‌ ರಿಸರ್ಚ್‌ ( CSIR ), ಸೆಂಟ್ರಲ್‌ ಬಿಲ್ಡಿಂಗ್‌ ರಿಸರ್ಚ್ ಇನ್ಸ್ಟಿಟ್ಯೂಟ್‌ ( CBRI ) ವಿಜ್ಞಾನಿಗಳ ಪ್ರಕಾರ ಬಾಲರಾಮನ ಹಣೆಯ ಮೇಲೆ ಬಿದ್ದಿರುವ ಈ ಯೋಜಿತ ಸೂರ್ಯರಶ್ಮಿಯು 58 ಮಿ.ಮೀ ಗಾತ್ರವನ್ನು ಹೊಂದಿದ್ದು, ಮೂರರಿಂದ ಮೂರೂವರೆ ನಿಮಿಷಗಳು ಇರಲಿದೆ ಎಂದು ಹೇಳಲಾಗಿದೆ.

ಇನ್ನು ಈ ಯೋಜಿತ ಸೂರ್ಯರಶ್ಮಿಯನ್ನು ಪ್ರತಿ ರಾಮನವಮಿಯಂದು ಬಾಲರಾಮನ ಮೇಲೆ ಬೀಳುವ ಹಾಗೆ ಮಾಡುವ ಯೋಜನೆಯನ್ನು ಹಾಕಲಾಗಿದೆ ಎಂದೂ ಸಹ ಹೇಳಲಾಗುತ್ತಿದೆ.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago