ದೇಶ- ವಿದೇಶ

ದರ್ಶನ್‌ಗೆ ಮತ್ತೆ ಜೈಲು: ಅಭಿಮಾನಿಗಳಲ್ಲಿ ತೀವ್ರ ಬೇಸರ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್‌ ರದ್ದು ಮಾಡಿದೆ.

ಸುಪ್ರೀಂಕೋರ್ಟ್‌ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್‌.ಮಹಾದೇವನ್‌ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ.

ಈ ತೀರ್ಪಿನಿಂದ ನಟ ದರ್ಶನ್‌ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದ್ದು, ನಟನ ವೃತ್ತಿ ಜೀವನದ ಮೇಲೆ ಈ ತೀರ್ಪು ಭಾರೀ ಪ್ರಭಾವ ಬೀರಲಿದೆ.

ದರ್ಶನ್‌ ಜೊತೆ ಪವಿತ್ರಾ ಗೌಡ, ಜಗದೀಶ್‌, ಅನುಕುಮಾರ್‌, ಪ್ರದೂಶ್‌, ನಾಗರಾಜು, ಲಕ್ಷ್ಮಣ್‌ ಜಾಮೀನು ಕೂಡ ರದ್ದಾಗಿದೆ.

ಈ ಹಿನ್ನೆಲೆಯಲ್ಲಿ ಇಷ್ಟು ದಿನ ಆರಾಮಾಗಿ ಓಡಾಡಿಕೊಂಡಿದ ದರ್ಶನ್‌ ಈಗ ಜೈಲಿನಲ್ಲಿ ಕಂಬಿ ಎಣಿಸುವ ಪರಿಸ್ಥಿತಿ ಬಂದಿದೆ. ಪರಿಣಾಮ ಈ ವಿಷಯದಿಂದ ಅಭಿಮಾನಿಗಳಲ್ಲಿ ಭಾರೀ ಬೇಸರ ತಂದಿದೆ.

 

 

ಆಂದೋಲನ ಡೆಸ್ಕ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

8 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

8 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

9 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

9 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

10 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

10 hours ago