ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.
ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ.
ಈ ತೀರ್ಪಿನಿಂದ ನಟ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದ್ದು, ನಟನ ವೃತ್ತಿ ಜೀವನದ ಮೇಲೆ ಈ ತೀರ್ಪು ಭಾರೀ ಪ್ರಭಾವ ಬೀರಲಿದೆ.
ದರ್ಶನ್ ಜೊತೆ ಪವಿತ್ರಾ ಗೌಡ, ಜಗದೀಶ್, ಅನುಕುಮಾರ್, ಪ್ರದೂಶ್, ನಾಗರಾಜು, ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.
ಈ ಹಿನ್ನೆಲೆಯಲ್ಲಿ ಇಷ್ಟು ದಿನ ಆರಾಮಾಗಿ ಓಡಾಡಿಕೊಂಡಿದ ದರ್ಶನ್ ಈಗ ಜೈಲಿನಲ್ಲಿ ಕಂಬಿ ಎಣಿಸುವ ಪರಿಸ್ಥಿತಿ ಬಂದಿದೆ. ಪರಿಣಾಮ ಈ ವಿಷಯದಿಂದ ಅಭಿಮಾನಿಗಳಲ್ಲಿ ಭಾರೀ ಬೇಸರ ತಂದಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…