ನವದೆಹಲಿ: ದೇಶಾದ್ಯಂತ ನೀಟ್-ಪಿಜಿ ಪರೀಕ್ಷೆಯನ್ನು ಸುಮಾರು 2,28,542 ಬರೆಯಲಿದ್ದು, ಎರಡು ಪಾಳಿಯಲ್ಲಿ ಸುಮಾರು 170 ನಗರದ 416 ಪರೀಕ್ಷ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಆದರೆ ಸಮಯದ ಅಭಾವದಿಂದ ಪರೀಕ್ಷಾ ಕೇಂದ್ರಗಳನ್ನು ತಲುಪುವುದು ಪರಿಕ್ಷಾರ್ಥಿಗಳಿಗೆ ಕಷ್ಟಸಾಧ್ಯವಾಗುವುದರಿಂದ ಪರೀಕ್ಷೆಗಳನ್ನು ಮುಂದುಡುವಂತೆ ವಿಶಾಲ್ ಸುರೇನ್ ಎಂಬವರು ಸುಪ್ರಿಂ ಮೊರೆಹೊಗಿದ್ದರು.
ವಿಚಾರಾವಾಗಿ ವಕೀಲ ಅನಾಸ್ ತನ್ವೀರ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಪರೀಕ್ಷೆ ನಡೆಯಲಿರುವ ನಗರಗಳ ಪಟ್ಟಿಯನ್ನು ಎನ್ಟಿಎ ಗುರುವಾರ ಜುಲೈ 31ರಂದು ಪ್ರಕಟಿಸಿದೆ ಹಾಗೂ ನಿರ್ಧಿಷ್ಟ ಪರೀಕ್ಷಾ ಕೇಂದ್ರಗಳನ್ನು ಆಗಸ್ಟ್ 8ರಂದು ಪ್ರಕಟಿಸೋದಾಗಿ ಹೇಳಿದೆ ಆದ್ದರಿಂದ ಪರೀಕ್ಷಾರ್ಥಿಗಳಿಗೆ ನಿಗದಿತ ಸಮಯದೊಳಗೆ ಪರೀಕ್ಷಾ ಕೇಂದ್ರಕ್ಕೆ ಹೋಗುವುದು ಕಷ್ಟವಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಈ ಅರ್ಜಿಗಳನ್ನು ಪರಿಶೀಲಿಸದ್ದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲ ಮತ್ತು ಮನೋಜ್ ಮಿಶ್ರಾ ಅವರ ಪೀಠವೂ ಶುಕ್ರವಾರ ವಿಚಾರಣೆಯನ್ನು ಕೈಗೆತ್ತಿಕೊಳ್ಳೊದಾಗಿ ತಿಳಿಸಿತ್ತು. ಇಂದು ಈ ಕುರಿತು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಪರೀಕ್ಷಾ ಮುಂದೂಡಿಕೆ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…