ನವದೆಹಲಿ: ನೀಟ್ ಯುಜಿ-2024ರ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪ ಕುರಿತು ಸಿಬಿಐ ತನಿಖೆ ಕೋರಿ ಸಲ್ಲಿಸಿದ ಮನವಿಯನ್ನು ಸರ್ವೋಚ್ಛ ನ್ಯಾಯಾಲಯ ಶುಕ್ರವಾರ (ಜೂನ್.14) ಅಂಗೀಕರಿಸಿದೆ. ಜತೆಗೆ ಕೇಂದ್ರ ಸರ್ಕಾರ ಹಾಗೂ ಎನ್ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ಗೆ ನೋಟಿಸ್ ಜಾರಿ ಮಾಡಿದೆ.
ಇದೇ ಮೇ 5ರಂದು ನಡೆದ ಯುಜಿ ನೀಟ್ ಪರೀಕ್ಷೆಯಲ್ಲಿ 60 ಕ್ಕೂ ಹೆಚ್ಚು ವಿದಾರ್ಥಿಗಳು ಮೊದಲ ರ್ಯಾಂಕ್ ಪಡೆದಿದ್ದರು ಈಪೈಕಿ ಒಟ್ಟು ಆರು ಜನ ವಿದ್ಯಾರ್ಥಗಳು ಒಂದೇ ಕೇಂದ್ರದಿಂದ ಪರೀಕ್ಷೆಯನ್ನು ಎದುರಿಸಿದ್ದು, ಎಲ್ಲರೂ ಮೊದಲ ರ್ಯಾಂಕ್ ಪಡೆದಿದ್ದರು.
ಇತ್ತ ಪರೀಕ್ಷೆ ಬರೆಯಲು ಪೂರ್ಣ ಪ್ರಮಾಣದ ಸಮಯ ನೀಡದ ಕಾರಣ, ತಪ್ಪು ಪ್ರಶ್ನೆಪತ್ರಿಕೆ ವಿತರಣೆ, ಓಎಂಆರ್ ಶೀಟ್ ವಿತರಣೆಯಲ್ಲಿ ಕಾಲ ವಿಳಂಬ ಸೇರಿದಂತೆ ಆಡಳಿತಾತ್ಮಕ ಕಾರಣಗಳಿಂದ ಒಟ್ಟು 1563 ಜನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಹಿನ್ನೆಲೆಯಲ್ಲಿ ಅವರಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎನ್ಟಿಎ ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…