ಹೊಸದಿಲ್ಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿಯಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಪದೇಪದೇ ಅರ್ಜಿ ಸಲ್ಲಿಸುತ್ತಿರುವುದರ ಕುರಿತು ಗರಂ ಆಗಿರುವ ಸುಪ್ರೀಂ ಕೋರ್ಟ್, ಇದು ಜೇಮ್ಸ್ ಬಾಂಡ್ ಸೀಕ್ವೆಲ್ ಅಲ್ಲ ಎಂದು ಕಿಡಿಕಾರಿದೆ.
ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ಹಾಗೂ ನ್ಯಾಯಮೂರ್ತಿ ಮನ್ಮೀತ್ ಪಿ.ಎಸ್. ಅರೋರಾ ಅವರಿದ್ದ ವಿಭಾಗೀಯ ಪೀಠವು ಅರ್ಜಿದಾರ, ಮಾಜಿ ಎಎಪಿ ಶಾಸಕ ಸಂದೀಪ್ ಕುಮಾರ್ ಅವರಿಗೆ 50 ಸಾವಿರ ದಂಡವನ್ನೂ ಸಹ ವಿಧಿಸಿದೆ.
‘ಒಂದೊಂದು ಭಾಗಗಳನ್ನು ಹೊಂದಿರುವುದಕ್ಕೆ ಇದು ಜೇಮ್ಸ್ ಬಾಂಡ್ ಸಿನಿಮಾ ಸೀಕ್ವೆಲ್ ಅಲ್ಲ. ಈ ಕುರಿತಾಗಿ ಯಾವ ಕ್ರಮ ಕೈಗೊಳ್ಳಬೇಕೆಂಬುದನ್ನು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ನಿರ್ಧರಿಸುತ್ತಾರೆ. ರಾಜಕೀಯ ಉದ್ದೇಶದಿಂದ ನೀವು ಇಲ್ಲಿಗೆ ಬಂದಿದ್ದೀರಿ ಅಷ್ಟೆ’ ಎಂದು ಕೋರ್ಟ್ ಅರ್ಜಿದಾರರ ವಿರುದ್ಧ ಕಿಡಿಕಾರಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…