ಉತ್ತರ ಪ್ರದೇಶ: ಇಲ್ಲಿನ ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿಯ ಸಂಭ್ರಮ ಸಡಗರ ಮನೆಮಾಡಿದ್ದು, ಈ ಶುಭ ಗಳಿಗೆಯಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದೆ.
ಸೂರ್ಯನ ಕಿರಣವು ನೇರವಾಗಿ ರಾಮಲಲ್ಲಾ ಮೂರ್ತಿಯ ಹಣೆಯ ಮೇಲೆ ಬಿದ್ದ ದೃಶ್ಯ ಕಂಡುಬಂದಿದೆ.
ನಿಖರವಾಗಿ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ಸೂರ್ಯ ರಶ್ಮಿ ದಿವ್ಯ ತಿಲಕವನ್ನು ರೂಪಿಸಿದೆ.
ದೇಶಾದ್ಯಂತ ರಾಮನವಮಿಯನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡುತ್ತಿರುವ ಬೆನ್ನಲ್ಲೇ ರಾಮಲಲ್ಲಾ ಮೂರ್ತಿಗೆ ಸೂರ್ಯ ಕಿರಣವು ಆಧ್ಮಾತ್ಮಿಕ ಹೊಳಪನ್ನು ನೀಡಿದೆ.
ರಾಮನವಮಿಯ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರವು ಹೂವು, ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಇಂದು ಲಕ್ಷಾಂತರ ಮಂದಿ ಸಾರ್ವಜನಿಕರು ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆಯುತ್ತಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…